ಖಾನಾಪುರ ತಾಲ್ಲೂಕು, ಗೋವಾ, ಕೊಲ್ಹಾಪುರ, ವಿಜಯಪುರ, ಗೋಕಾಕ, ಹಿಡಕಲ್, ಪಾಶ್ಚಾಪುರ, ಧಾರವಾಡ, ಹುಬ್ಬಳ್ಳಿ ಹಾಗೂ ಬೆಳಗಾವಿ ಉಪನಗರ ವ್ಯಾಪ್ತಿಯಲ್ಲಿ ಬಸ್ಗಳು ಸಂಚರಿಸುತ್ತಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ರಸ್ತೆ ಸಂಪರ್ಕ ಹೊಂದಿರುವ ಮಾರ್ಗಗಳಲ್ಲಿ ಕಾರ್ಯಾಚರಣೆಗೆ ಕ್ರಮ ವಹಿಸಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ನೆರೆ ಹಾವಳಿ ಭೀತಿ ಕಡಿಮೆ ಆಗುವವರೆಗೆ ಸಹಕರಿಸಬೇಕು’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದ್ದಾರೆ.