ಶಾಸಕರ ಆಪ್ತಸಹಾಯಕ ನಾಗಪ್ಪ ಶೇಖರಗೋಳ, ಮುಖಂಡರಾದ ಸಿದ್ದಪ್ಪ ಹಂಜಿ, ಮಹಾದೇವ ಪತ್ತಾರ, ಭೀಮಪ್ಪ ಚಿಪ್ಪಲಕಟ್ಟಿ, ಈರಪ್ಪ ಬೀರನಗಡ್ಡಿ, ಸತ್ತೆಪ್ಪ ಬಬಲಿ, ಅಲ್ಲಪ್ಪ ಕಂಕಣವಾಡಿ, ರಾಮಪ್ಪ ಕಾಪಸಿ, ಸಣ್ಣದೊಡ್ಡಪ್ಪ ಕರೆಪ್ಪನ್ನವರ, ಮುತ್ತೆಪ್ಪ ಹಡಗಿನಾಳ, ನಾಗಪ್ಪ ಮಂಗಿ, ಕಾಮಶಿ ಕರೆನ್ನವರ, ರಮೇಶ ಬೀರನಗಡ್ಡಿ, ಹಣಮಂತಗೌಡ ಪಾಟೀಲ, ವಕೀಲ ಎ.ಎಸ್. ಅಗ್ನೆಪ್ಪಗೋಳ, ಲೋಕೋಪಯೋಗಿ ಇಲಾಖೆಯ ಎಇ ನಾಗಾಭರಣ ಕೆ.ಪಿ., ಗುತ್ತಿಗೆದಾರ ಹಣಮಂತ ದಾಸನವರ ಇದ್ದರು.