<p>ಬೈಲಹೊಂಗಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಅವಿರೋಧವಾಗಿ ಜರುಗಿತು.</p>.<p>ಸಂಘದ ನೂತನ ಗೌರವಾಧ್ಯಕ್ಷರಾಗಿ ಮಹಾಂತೇಶ ತುರಮರಿ, ಅಧ್ಯಕ್ಷರಾಗಿ ಈಶ್ವರ ಹೋಟಿ, ಉಪಾಧ್ಯಕ್ಷರಾಗಿ ಬಸವರಾಜ ಕಲಾದಗಿ ಹಾಗೂ ಕುಮಾರ ರೇಶ್ಮಿ, ಪ್ರಧಾನ ಕಾರ್ಯದರ್ಶಿಯಾಗಿ ಯುನೂಸ್ ಬಡೇಘರ, ಕಾರ್ಯದರ್ಶಿಗಳಾಗಿ ಶರೀಫ ನದಾಫ, ಮುತ್ತುರಾಜ ಮತ್ತಿಕೊಪ್ಪ, ಖಜಾಂಚಿಯಾಗಿ ಉದಯ ಕೊಳೇಕರ ಅವಿರೋಧವಾಗಿ ಆಯ್ಕೆಯಾದರು.</p>.<p>ನಿರ್ದೇಶಕರುಗಳಾಗಿ ವಿರುಪಾಕ್ಷ ವಾಲಿ, ಚಂದ್ರಯ್ಯ ಯರಗಟ್ಟಿಮಠ, ಮಹಾಂತೇಶ ರಾಜಗೋಳಿ, ಮಂಜುನಾಥ ಜ್ಯೋತಿ, ಪ್ರಕಾಶ ಬೆಳಗಾವಿ, ಈಶ್ವರ ಶಿಲ್ಲೇದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಚುನಾವಣಾ ಪ್ರಕ್ರಿಯೆ ನೇತೃತ್ವ ವಹಿಸಿದ್ದ ಸಂಘದ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಮಠದ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-21-487056533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಅವಿರೋಧವಾಗಿ ಜರುಗಿತು.</p>.<p>ಸಂಘದ ನೂತನ ಗೌರವಾಧ್ಯಕ್ಷರಾಗಿ ಮಹಾಂತೇಶ ತುರಮರಿ, ಅಧ್ಯಕ್ಷರಾಗಿ ಈಶ್ವರ ಹೋಟಿ, ಉಪಾಧ್ಯಕ್ಷರಾಗಿ ಬಸವರಾಜ ಕಲಾದಗಿ ಹಾಗೂ ಕುಮಾರ ರೇಶ್ಮಿ, ಪ್ರಧಾನ ಕಾರ್ಯದರ್ಶಿಯಾಗಿ ಯುನೂಸ್ ಬಡೇಘರ, ಕಾರ್ಯದರ್ಶಿಗಳಾಗಿ ಶರೀಫ ನದಾಫ, ಮುತ್ತುರಾಜ ಮತ್ತಿಕೊಪ್ಪ, ಖಜಾಂಚಿಯಾಗಿ ಉದಯ ಕೊಳೇಕರ ಅವಿರೋಧವಾಗಿ ಆಯ್ಕೆಯಾದರು.</p>.<p>ನಿರ್ದೇಶಕರುಗಳಾಗಿ ವಿರುಪಾಕ್ಷ ವಾಲಿ, ಚಂದ್ರಯ್ಯ ಯರಗಟ್ಟಿಮಠ, ಮಹಾಂತೇಶ ರಾಜಗೋಳಿ, ಮಂಜುನಾಥ ಜ್ಯೋತಿ, ಪ್ರಕಾಶ ಬೆಳಗಾವಿ, ಈಶ್ವರ ಶಿಲ್ಲೇದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಚುನಾವಣಾ ಪ್ರಕ್ರಿಯೆ ನೇತೃತ್ವ ವಹಿಸಿದ್ದ ಸಂಘದ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಮಠದ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-21-487056533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>