<p><strong>ಬೆಳಗಾವಿ:</strong> ತಾಲ್ಲೂಕಿನ ಹಲಗಾ- ಮಚ್ಛೆ ಬೈಪಾಸ್ ಕಾಮಗಾರಿಯನ್ನು ರೈತರ ವಿರೋಧದ ನಡುವೆಯೂ ಮುಂದುವರಿಸಲಾಗಿದೆ.</p>.<p>ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪರಿಶೀಲಿಸಿದರು. ಪೊಲೀಸ್ ಭದ್ರತೆಯಲ್ಲಿ ಹೆದ್ದಾರಿ ಪ್ರಾಧಿಕಾರದವರು ಕಾಮಗಾರಿ ಮುಂದುವರಿಸಿದ್ದಾರೆ.</p>.<p>ಡಿಸಿಪಿ ವಿಕ್ರಂ ಅಮಟೆ ಹಾಗೂ ಅಧಿಕಾರಿಗಳು ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ. ಕೆಲವು ರೈತರು ತಮ್ಮ ಜಮೀನಿಗೆ ಅಡ್ಡಿಪಡಿಸಬೇಡಿ ಹಾಗೂ ಬೆಳೆ ಕಟಾವಿನ ನಂತರ ಕಾಮಗಾರಿ ನಡೆಸಿ ಎಂದು ಮನವಿ ಮಾಡಿದರು. ಅದಕ್ಕೆ ಜಿಲ್ಲಾಧಿಕಾರಿ ಸಮ್ಮತಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಹಲಗಾ- ಮಚ್ಛೆ ಬೈಪಾಸ್ ಕಾಮಗಾರಿಯನ್ನು ರೈತರ ವಿರೋಧದ ನಡುವೆಯೂ ಮುಂದುವರಿಸಲಾಗಿದೆ.</p>.<p>ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪರಿಶೀಲಿಸಿದರು. ಪೊಲೀಸ್ ಭದ್ರತೆಯಲ್ಲಿ ಹೆದ್ದಾರಿ ಪ್ರಾಧಿಕಾರದವರು ಕಾಮಗಾರಿ ಮುಂದುವರಿಸಿದ್ದಾರೆ.</p>.<p>ಡಿಸಿಪಿ ವಿಕ್ರಂ ಅಮಟೆ ಹಾಗೂ ಅಧಿಕಾರಿಗಳು ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ. ಕೆಲವು ರೈತರು ತಮ್ಮ ಜಮೀನಿಗೆ ಅಡ್ಡಿಪಡಿಸಬೇಡಿ ಹಾಗೂ ಬೆಳೆ ಕಟಾವಿನ ನಂತರ ಕಾಮಗಾರಿ ನಡೆಸಿ ಎಂದು ಮನವಿ ಮಾಡಿದರು. ಅದಕ್ಕೆ ಜಿಲ್ಲಾಧಿಕಾರಿ ಸಮ್ಮತಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>