ಅಭ್ಯರ್ಥಿ ಡಾ.ವಿ.ಎಸ್. ಸಾಧುನವರ, ‘ಸೇವೆಗೆ ಒಮ್ಮೆ ಅವಕಾಶ ಕೊಡಿ. ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ರೈಲು ಸಂಪರ್ಕ, ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ, ಕ್ಷೇತ್ರದಲ್ಲಿ ಕೈಗಾರಿಕಳ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇನೆ. ಕಳಸಾ ಬಂಡೂರಿ ಯೋಜನೆ ಕುರಿತು ಸಂಸತ್ತಿನಲ್ಲಿ ದನಿ ಎತ್ತುತ್ತೇನೆ’ ಎಂದು ಭರವಸೆ ನೀಡಿದರು.