<p><strong>ಸಂಕೇಶ್ವರ</strong>: ಗ್ರಾಮಸ್ಥರಿಗೆ ಬೇಕಾಗುವ ಅತ್ಯವಶ್ಯಕ ಸರ್ಕಾರಿ ಸೇವೆಗಳನ್ನು ಮುಂದಿನ ಜ.26ರಿಂದ ಗ್ರಾಮ ಪಂಚಾ ಯಿತಿ ವತಿಯಿಂದಲೇ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ಸಂಕೇಶ್ವರದಲ್ಲಿ ಶನಿವಾರ ಪುರ ಸಭೆಯ ನೂತನ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಇನ್ನಿತರ ಸರ್ಕಾರಿ ಸೇವೆಗಳನ್ನು ಪಂಚಾಯಿತಿ ಮಟ್ಟದಲ್ಲಿಯೇ ವಿತರಿಸಲಾಗುವುದು. ಇದನ್ನು ಪ್ರಾಯೋಗಿಕವಾಗಿ 5 ಜಿಲ್ಲೆಗಳಲ್ಲಿ ನಡೆಸ ಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಕೇಶ್ವರ</strong>: ಗ್ರಾಮಸ್ಥರಿಗೆ ಬೇಕಾಗುವ ಅತ್ಯವಶ್ಯಕ ಸರ್ಕಾರಿ ಸೇವೆಗಳನ್ನು ಮುಂದಿನ ಜ.26ರಿಂದ ಗ್ರಾಮ ಪಂಚಾ ಯಿತಿ ವತಿಯಿಂದಲೇ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ಸಂಕೇಶ್ವರದಲ್ಲಿ ಶನಿವಾರ ಪುರ ಸಭೆಯ ನೂತನ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಇನ್ನಿತರ ಸರ್ಕಾರಿ ಸೇವೆಗಳನ್ನು ಪಂಚಾಯಿತಿ ಮಟ್ಟದಲ್ಲಿಯೇ ವಿತರಿಸಲಾಗುವುದು. ಇದನ್ನು ಪ್ರಾಯೋಗಿಕವಾಗಿ 5 ಜಿಲ್ಲೆಗಳಲ್ಲಿ ನಡೆಸ ಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>