<p><strong>ಬೆಳಗಾವಿ: </strong>ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಮೃಗಾಲಯಕ್ಕೆ ಪಿಸಿಸಿಎಫ್ ಸಂಜಯ್ ಮೋಹನ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಅಲ್ಲಿಗೆ ಹುಲಿ ಮತ್ತು ಇತರ ವನ್ಯಪ್ರಾಣಿಗಳನ್ನು ತಂದು ಬಿಡಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಮಾಡಿಕೊಂಡಿರುವ ಕಾಂಪೌಂಡ್ ಮೊದಲಾದ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ಹುಲಿ, ಸಿಂಹ, ಚಿರತೆ, ಕರಡಿ ಹಾಗೂ ನರಿಗಳನ್ನು ತಂದಿಡಲು ಮಾಡಲಾಗಿರುವ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಬೆಳಗಾವಿ ವೃತ್ತದ ಸಿಸಿಎಫ್ ಬಿ.ವಿ. ಪಾಟೀಲ, ಡಿಸಿಎಫ್ಗಳಾದ ಎಂ.ವಿ. ಅಮರನಾಥ, ಅಶೋಕ ಪಾಟೀಲ, ಎಸಿಎಫ್ ಎಂ.ಬಿ. ಕುಸನಾಳ, ಮೃಗಾಲಯದ ಕ್ಯುರೇಟರ್ ರಾಕೇಶ ಅರ್ಜುನವಾಡ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಮೃಗಾಲಯಕ್ಕೆ ಪಿಸಿಸಿಎಫ್ ಸಂಜಯ್ ಮೋಹನ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಅಲ್ಲಿಗೆ ಹುಲಿ ಮತ್ತು ಇತರ ವನ್ಯಪ್ರಾಣಿಗಳನ್ನು ತಂದು ಬಿಡಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಮಾಡಿಕೊಂಡಿರುವ ಕಾಂಪೌಂಡ್ ಮೊದಲಾದ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ಹುಲಿ, ಸಿಂಹ, ಚಿರತೆ, ಕರಡಿ ಹಾಗೂ ನರಿಗಳನ್ನು ತಂದಿಡಲು ಮಾಡಲಾಗಿರುವ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಬೆಳಗಾವಿ ವೃತ್ತದ ಸಿಸಿಎಫ್ ಬಿ.ವಿ. ಪಾಟೀಲ, ಡಿಸಿಎಫ್ಗಳಾದ ಎಂ.ವಿ. ಅಮರನಾಥ, ಅಶೋಕ ಪಾಟೀಲ, ಎಸಿಎಫ್ ಎಂ.ಬಿ. ಕುಸನಾಳ, ಮೃಗಾಲಯದ ಕ್ಯುರೇಟರ್ ರಾಕೇಶ ಅರ್ಜುನವಾಡ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>