‘ರಾಷ್ಟ್ರೀಕೃತ ಬ್ಯಾಂಕ್, ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕು. ಈ ರಾಜ್ಯದ ಸವಲತ್ತುಗಳನ್ನು ಪಡೆದು ಅನ್ಯ ಭಾಷೆಗಳ ಬಳಕೆಗೆ ಉತ್ತೇಜನ ನೀಡಬಾರದು. ಈ ಎಲ್ಲ ಕಚೇರಿಗಳಲ್ಲೂ ಕನ್ನಡ ಭಾಷಾ ದಿನವನ್ನು ಆಚರಿಸಬೇಕು’ ಎಂದು ಒತ್ತಾಯಿಸಿದರು.