ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ರಾಮದುರ್ಗದ ಶಾಸಕ ಮಹಾದೇವಪ್ಪ ಯಾದವಾಡ,ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮುಖಂಡರಾದ ಮಹೇಶ, ಸುಭಾಷ ಪಾಟೀಲ, ಮಲ್ಲಣ್ಣ ಯಾದವಾಡ, ಮಂಡಲದ ಅಧ್ಯಕ್ಷ ರಾಜೇಶ್ ಬೀಳಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.