ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಎಫ್. ಕೊಳದೂರ, ಅಡಿವೆಪ್ಪ ಮಾಳಣ್ಣವರ, ಶಂಕರ ತಿಗಡಿ, ಎಸ್.ಎಂ. ಪಾಟೀಲ, ಮಲ್ಲೇಶ ಮಾಳಣ್ಣವರ, ತಾ.ಪಂ. ಇಒ ಸುಭಾಷ ಸಂಪಗಾವಿ, ಪ್ರಾಚಾರ್ಯ ಎಂ.ವೈ. ಹಿತ್ತಾಲಗೌಡರ, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ತುಬಾಕಿ, ಪಿಎಸ್ಐ ವೈ.ಎಲ್. ಶೀಗಿಹಳ್ಳಿ, ದೇಶನೂರ ಗ್ರಾ.ಪಂ. ಅಧ್ಯಕ್ಷೆ ಶಂಕ್ರಮ್ಮ ಚಡಿಚಾಳ, ಉಪಾಧ್ಯಕ್ಷೆ ಶೋಭಾ ಭಜಂತ್ರಿ, ಮುಖಂಡ ಶ್ರೀಶೈಲ ಕಮತಗಿ, ವನ್ನೂರ ಗ್ರಾ.ಪಂ. ಅಧ್ಯಕ್ಷ ಸಿದ್ದಪ್ಪ ಮಿಂಡೊಳ್ಳಿ, ಸದಸ್ಯ ನಿಂಗಪ್ಪ ಪೋತಲಿ ಇದ್ದರು.