ನಿಕಟಪೂರ್ವ ಅಧ್ಯಕ್ಷ ಆಸ್ಟಿನ್ ರೋಚ್ ಅವರು ಚೈತನ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಿಜಯಪುರದ ಅನುಪಮ್ ರುನುವಾಲ್ (ಕಾರ್ಯದರ್ಶಿ), ಬೆಂಗಳೂರಿನ ಶಿವರಾಮ ಕುಮಾರ ಮಲಕಾಲ (ಖಜಾಂಚಿ), ಸಂಜೋಗ್ ರಾಠಿ ಮತ್ತು ಡಿ.ಬಿ. ಮೆಹ್ತಾ (ಉಪಾಧ್ಯಕ್ಷರು), ಕೈಸ್ ನೂರಾನಿ ಹಾಗೂ ಸಿರಾಜ್ ಅಹ್ಮದ್ (ಜಂಟಿ ಕಾರ್ಯದರ್ಶಿ), ಪ್ರದೀಪ್ ಡಿ.ರಾಯ್ಕರ್ (ಪ್ರೆಸಿಡೆಂಟ್ ಎಲೆಕ್ಟ್) ಆಗಿ ಆಯ್ಕೆಯಾದರು.