ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ನಾಯಕರಾದ ಪ್ರಲ್ಹಾದ ಜೋಶಿ, ಸಿ.ಟಿ. ರವಿ ಕೂಡ ಇದನ್ನೇ ಹೇಳಿದ್ದಾರೆ. ಆದರೆ, ಬದಲಾವಣೆ ಬಗ್ಗೆ ಮಾಧ್ಯಮದಲ್ಲಿ ಮಾತ್ರವೇ ಸುದ್ದಿ ಬರುತ್ತಿದೆ’ ಎಂದರು.