<p>ಚನ್ನಮ್ಮನ ಕಿತ್ತೂರು: ಜಿಲ್ಲಾ ತೋಟಗಾರಿಕೆ ಇಲಾಖೆ. ಜಿಲ್ಲಾ ಪಂಚಾಯಿತಿ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಕಿತ್ತೂರು ತಾಲ್ಲೂಕು ಮಾವು ಬೆಳೆಗಾರರ ಸಂಘದ ವತಿಯಿಂದ ಏ. 8 ರಂದು ಮಧ್ಯಾಹ್ನ 2.30 ಗಂಟೆಗೆ ಪರಸನಟ್ಟಿ ರಸ್ತೆಯಲ್ಲಿರುವ ಜಗದೀಶ ಬಿಕ್ಕಣ್ಣವರ ಮಾವಿನ ತೋಟದಲ್ಲಿ ಮಾವಿನ ಬೆಳೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.</p>.<p>ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ವಿಸ್ತರಣೆ ಸಹ ನಿರ್ದೇಶಕ ಜ್ಞಾನೇಶ್ವರ ಗೋಪಾಲ, ಮಾವು ಬೆಳೆಗಾರರ ಧಾರವಾಡ ಬಳಗದ ಗೌರವ ಅಧ್ಯಕ್ಷ ರಾಜೇಂದ್ರ ಪೊದ್ದಾರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-21-561549425</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ಜಿಲ್ಲಾ ತೋಟಗಾರಿಕೆ ಇಲಾಖೆ. ಜಿಲ್ಲಾ ಪಂಚಾಯಿತಿ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಕಿತ್ತೂರು ತಾಲ್ಲೂಕು ಮಾವು ಬೆಳೆಗಾರರ ಸಂಘದ ವತಿಯಿಂದ ಏ. 8 ರಂದು ಮಧ್ಯಾಹ್ನ 2.30 ಗಂಟೆಗೆ ಪರಸನಟ್ಟಿ ರಸ್ತೆಯಲ್ಲಿರುವ ಜಗದೀಶ ಬಿಕ್ಕಣ್ಣವರ ಮಾವಿನ ತೋಟದಲ್ಲಿ ಮಾವಿನ ಬೆಳೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.</p>.<p>ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ವಿಸ್ತರಣೆ ಸಹ ನಿರ್ದೇಶಕ ಜ್ಞಾನೇಶ್ವರ ಗೋಪಾಲ, ಮಾವು ಬೆಳೆಗಾರರ ಧಾರವಾಡ ಬಳಗದ ಗೌರವ ಅಧ್ಯಕ್ಷ ರಾಜೇಂದ್ರ ಪೊದ್ದಾರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-21-561549425</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>