ನಗರದ ಕಣಬರ್ಗಿ ರಸ್ತೆಯಲ್ಲಿರುವ ವಿಶ್ವಗುರು ಬಸವ ಮಂಟಪದಲ್ಲಿ ವಿಶ್ವಗುರು ಬಸವಜ್ಯೋತಿ ಯತ್ರಾ ಸಮಿತಿ, ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ ಜಿಲ್ಲಾ ಘಟಕ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ, ಬಸವಾಂಕುರ ಸಹಯೋಗದಲ್ಲಿ ಭಾನುವಾರ ನಡೆದ 18ನೇ ಚತುರ್ ಶರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.