ಬೆಳಗಾವಿಯಲ್ಲಿ ರಾಜ್ಯೋತ್ಸವದಂದು ಅದ್ಧೂರಿ ಮೆರವಣಿಗೆಗೆ ಅವಕಾಶ ಕೊಡಬೇಕೆಂದು ಕನ್ನಡ ಸಂಘಟನೆಗಳು ಆಗ್ರಹಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಮೆರವಣಿಗೆಗಳಿಗೆ ಅವಕಾಶ ಕೊಡುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ' ಎಂದರು.