ಶನಿವಾರ, 23 ಆಗಸ್ಟ್ 2025
×
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಮಳೆ: ಚಿಕ್ಕೋಡಿಯಲ್ಲಿ ಉಕ್ಕಿದ ನದಿಗಳು- ನಲುಗಿದ ಜೀವಗಳು

ಚಂದ್ರಶೇಖರ ಎಸ್ ಚಿನಕೇಕರ
Published : 23 ಆಗಸ್ಟ್ 2025, 2:42 IST
Last Updated : 23 ಆಗಸ್ಟ್ 2025, 2:42 IST
ಫಾಲೋ ಮಾಡಿ
Comments
- ಚಿಕ್ಕೋಡಿ ತಾಲ್ಲೂಕಿನ ಯಡೂರ ಗ್ರಾಮದ ಕಾಡಸಿದ್ದೇಶ್ವ ಮಠದ ಗೋಶಾಲೆಗೆ ಕೃಷ್ಣಾ ನದಿ ನೀರು ಆವರಿಸಿರುವುದು.
- ಚಿಕ್ಕೋಡಿ ತಾಲ್ಲೂಕಿನ ಯಡೂರ ಗ್ರಾಮದ ಕಾಡಸಿದ್ದೇಶ್ವ ಮಠದ ಗೋಶಾಲೆಗೆ ಕೃಷ್ಣಾ ನದಿ ನೀರು ಆವರಿಸಿರುವುದು.
ಕೃಷ್ಣಾ ಹಾಗೂ ಉಪನದಿಗಳ ತೀರದಲ್ಲಿರುವ ಪ್ರತಿ ವರ್ಷ ಮಳೆಗಾಲದಲ್ಲಿ ಅನುಭವಿಸುವ ಯಾತನೆಗೆ ಕೊನೆ ಇಲ್ಲದಂತಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕಿದೆ
ಅಮರ ನಾಯಕ ಸ್ಥಳೀಯರು ಅಂಕಲಿ
ಕೃಷ್ಣಾ ನದಿ ಪಾತ್ರ ಮೀರಿ ಹರಿದಿದ್ದರಿಂದ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಆಗಮಿಸಿದ್ದರೂ ಇಲ್ಲಿ ಕುಡಿಯುವ ನೀರಿನ ತೊಂದರೆ ಅನುಭವಿಸುತ್ತಿದ್ದೇವೆ. ಸಂಬಂಧಿಸಿದವರು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು
ಈಶ್ವರ ಕೆರೂರೆ ಕಲ್ಲೋಳ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT