ನಿಪ್ಪಾಣಿ ತಾಲ್ಲೂಕಿನ ಶಿರದವಾಡ ಗ್ರಾಮದ ಬಳಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ರಸ್ತೆ ವಿಭಜಕದ ನಡುವೆಯೇ ಲಾರಿಯೊಂದು ನುಗ್ಗಿರುವುದು
ಚಿಕ್ಕೋಡಿ ತಾಲ್ಲೂಕಿನ ನಣದಿ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಡಿವೈಡರ್ ಸೀಳಿಕೊಂಡು ದೂರ ಸಾಗಿ ನಿಂತಿರುವುದು
ರಸ್ತೆ ವಿಭಜಕಗಳನ್ನು ಸರಿಯಾಗಿ ನಿರ್ಮಾಣ ಮಾಡದ್ದರಿಂದ ಚಾಲಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಿಸಿದವರು ಡಿವೈಡರ್ಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು
–ಅಭಿಲಾಷ್ ಕದಂ ಟ್ರ್ಯಾಕ್ಟರ್ ಚಾಲಕ
ಕಬ್ಬು ಸಾಗಾಟ ಮಾಡುವ ಸಂದರ್ಭದಲ್ಲಿ ಸಮರ್ಪಕವಾಗಿಲ್ಲದ ಡಿವೈಡರ್ಗಳಿಂದಾಗಿ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ. ಸೂಚನಾ ಫಲಕಗಳನ್ನು ಅಳವಿಡಿಸಿದಲ್ಲಿ ಇಂತಹ ಅಪಘಾತಗಳನ್ನು ತಡೆಯಬಹುದಾಗಿದೆ
–ಮಂಜುನಾಥ ಪರಗೌಡ ರೈತ ಮುಖಂಡ ಕೇರೂರ
ಸ್ಥಳೀಯ ಸಂಸ್ಥೆಗಳು ಪೊಲೀಸ್ ಇಲಾಖೆ ಸಂಚಾರ ಪೊಲೀಸರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜೊತೆಗೂಡಿ ರಸ್ತೆ ವಿಭಜಕಗಳನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡಬೇಕು
–ಸುಮಾ ಕುಲಕರ್ಣಿ ಬೆಳಗಾವಿ
ಅನವಶ್ಯಕ ಡಿವೈಡರ್ಗಳನ್ನು ತೆರವುಗೊಳಿಸಿ ರಸ್ತೆಗಳನ್ನು ಅಗಲೀಕರಣಗೊಳಿಸಬೇಕು. ಇನ್ನು ಕೆಲವು ಕಡೆಗೆ ರಸ್ತೆ ವಿಭಜಕ ಅವಶ್ಯಕತೆ ಇದ್ದರೂ ರಸ್ತೆ ವಿಭಜಕಗಳು ಇಲ್ಲದಿರುವುದು ಅಪಘಾತಗಳಿಗೆ ಕಾರಣವಾಗುತ್ತಿವೆ
–ರೋಹಿಣಿ ದೀಕ್ಷಿತ ಸಾಮಾಜಿಕ ಕಾರ್ಯಕರ್ತೆ ಚಿಕ್ಕೋಡಿ
ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಇರುವ ಅವೈಜ್ಞಾನಿಕ ಡಿವೈಡರ್ಗಳಲ್ಲಿ ಸುರಕ್ಷತಾ ನಿಯಮಗಳನ್ನು ಬರೆಸಬೇಕು. ರೇಡಿಯಂ ಅಳವಡಿಸಬೇಕು. ಹಾಗಾದಲ್ಲಿ ಮಾತ್ರ ಅಪಘಾತಗಳ ಸಂಖ್ಯೆ ಕಡಿಮೆ ಮಾಡಬಹುದಾಗಿದೆ