ಬಾವನ ಸೌಂದತ್ತಿಯ ಓಂಕಾರ ಮಠದ ಶಿವಶಂಕರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಂಜರಿಯ ವಿಠ್ಠಲ ರುಕ್ಮಿಣಿ ದೇವಸ್ಥಾನದ ಟ್ರಸ್ಟಿ ಬಾಬಾಸಾಹೇಬ ಬಿಸಲೆ ಮಹಾರಾಜರು, ಸಿಬಿಕೆಎಸ್ಎಸ್ ಕಾರ್ಖಾನೆ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ನಿರ್ದೇಶಕ ಭರತೇಶ ಬನವಣೆ, ಅಜಿತರಾವ್ ದೇಸಾಯಿ, ಮಹಾವೀರ ಕಾತ್ರಾಳೆ, ಚೇತನ ಪಾಟೀಲ, ಸಂದೀಪ ಪಾಟೀಲ, ಮಲ್ಲಪ್ಪ ಮೈಶಾಳೆ, ಸುರೇಶ ಪಾಟೀಲ, ತುಕಾರಾಮ ಪಾಟೀಲ, ವಿವೇಕ ಕಮತೆ, ಎಂ.ಎನ್.ಮಜುಕರ, ಗುರುಪ್ರಸಾದ ಪಾಟೀಲ ಇದ್ದರು.