<p><strong>ಗೋಕಾಕ(ಬೆಳಗಾವಿ):</strong> ತಾಲ್ಲೂಕಿನ ಕೊಣ್ಣೂರ ಪಟ್ಟಣದಲ್ಲಿ ಬಾಲಕಿಯ ವಿವಾಹವನ್ನು ಆಕೆಯ ಸಹೋದರನೇ ತಡೆದ ಪ್ರಕರಣ ಬೇರೊಂದು ತಿರುವು ಪಡೆದುಕೊಂಡಿದೆ.</p>.<p>ಬಾಲಕಿಯ ಸೋದರತ್ತೆಯ ಮಗ ಘಟಪ್ರಭಾದ ರಮೇಶ ಕೆಂಪಣ್ಣ ಮಾದಗಿಯೇ ಆಕೆಯನ್ನು ಅಪಹರಣ ಮಾಡಿದ್ದಾಗಿ ಬಾಲಕಿ ತಂದೆ ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದ ಮಲ್ಲೇಶಿ ಶಿವಗೊಂಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.</p>.<p>18ರಂದು ನಡೆಯಲಿದ್ದ ಬಾಲ್ಯ ವಿವಾಹವನ್ನು ಬಾಲಕಿ ಸಹೋದರ ತಡೆದಿದ್ದಾಗಿ ಸುದ್ದಿ ಪ್ರಕಟವಾಗಿತ್ತು. ಬಾಲಕಿ ಈವರೆಗೆ ಪತ್ತೆಯಾಗಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ(ಬೆಳಗಾವಿ):</strong> ತಾಲ್ಲೂಕಿನ ಕೊಣ್ಣೂರ ಪಟ್ಟಣದಲ್ಲಿ ಬಾಲಕಿಯ ವಿವಾಹವನ್ನು ಆಕೆಯ ಸಹೋದರನೇ ತಡೆದ ಪ್ರಕರಣ ಬೇರೊಂದು ತಿರುವು ಪಡೆದುಕೊಂಡಿದೆ.</p>.<p>ಬಾಲಕಿಯ ಸೋದರತ್ತೆಯ ಮಗ ಘಟಪ್ರಭಾದ ರಮೇಶ ಕೆಂಪಣ್ಣ ಮಾದಗಿಯೇ ಆಕೆಯನ್ನು ಅಪಹರಣ ಮಾಡಿದ್ದಾಗಿ ಬಾಲಕಿ ತಂದೆ ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದ ಮಲ್ಲೇಶಿ ಶಿವಗೊಂಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.</p>.<p>18ರಂದು ನಡೆಯಲಿದ್ದ ಬಾಲ್ಯ ವಿವಾಹವನ್ನು ಬಾಲಕಿ ಸಹೋದರ ತಡೆದಿದ್ದಾಗಿ ಸುದ್ದಿ ಪ್ರಕಟವಾಗಿತ್ತು. ಬಾಲಕಿ ಈವರೆಗೆ ಪತ್ತೆಯಾಗಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>