‘ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಿದ್ದಾರೆ. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಹೀಗಾಗಿ, ಅನಗತ್ಯವಾಗಿ ಹೇಳಿಕೆ ನೀಡಿ ಜನರ ಭಾವನೆ ಕೆರಳಿಸಬಾರದು. ಏನೇನೋ ಮಾತನಾಡಬಾರದು. ರಾವುತ್ ಹೇಳಿಕೆಯಿಂದ ಜನರ ಬದುಕಿಗೆ ತೊಂದರೆಯಾಗಬಾರದು’ ಎಂದು ತಿಳಿಸಿದರು.