‘ಭೀಮಾಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟ್ಯಾನ್ ಸ್ವಾಮಿ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರು ಪ್ರಕೃತಿ ಪ್ರೇಮಿಯಾಗಿದ್ದು, ಜಾರ್ಖಂಡ್ನಲ್ಲಿ ಆದಿವಾಸಿಗಳ ಪರ ನಾಲ್ಕು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಇಳಿವಯಸ್ಸಿನಲ್ಲಿ ಅವರನ್ನು ಬಂಧಿಸಿರುವುದು ಖಂಡನೀಯ’ ಎಂದರು.