<p><strong>ಬೆಳಗಾವಿ:</strong> ‘ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನೆಗಳು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರೆಳುವ ಮಾರ್ಗ ಮಧ್ಯದಲ್ಲಿ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಅವರು ಮಾತನಾಡಿದರು.</p>.<p>‘ಪ್ರತಿ ಅಧಿವೇಶನದ ವೇಳೆ ಹಲವು ಸಮಸ್ಯೆಗಳನ್ನು ತೆಗೆದುಕೊಂಡು ಜನರು ಬರುತ್ತಾರೆ. ಕೆಲವರು ಧರಣಿ ಮಾಡುತ್ತಾರೆ. ಎಲ್ಲರನ್ನೂ ಭೇಟಿಯಾಗಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದರು.</p>.<p>‘ಅಧಿವೇಶನದಲ್ಲಿ ಯಾವುದೇ ವಿಷಯ ಚರ್ಚೆಯಾದರೂ ಪರಿಹಾರದ ರೂಪದಲ್ಲಿ ಏನೆಲ್ಲಾ ಮಾಡಬಹುದೋ ಅದಕ್ಕೆ ನಮ್ಮ ಸರ್ಕಾರ ಸ್ಪಂದಿಸುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನೆಗಳು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರೆಳುವ ಮಾರ್ಗ ಮಧ್ಯದಲ್ಲಿ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಅವರು ಮಾತನಾಡಿದರು.</p>.<p>‘ಪ್ರತಿ ಅಧಿವೇಶನದ ವೇಳೆ ಹಲವು ಸಮಸ್ಯೆಗಳನ್ನು ತೆಗೆದುಕೊಂಡು ಜನರು ಬರುತ್ತಾರೆ. ಕೆಲವರು ಧರಣಿ ಮಾಡುತ್ತಾರೆ. ಎಲ್ಲರನ್ನೂ ಭೇಟಿಯಾಗಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದರು.</p>.<p>‘ಅಧಿವೇಶನದಲ್ಲಿ ಯಾವುದೇ ವಿಷಯ ಚರ್ಚೆಯಾದರೂ ಪರಿಹಾರದ ರೂಪದಲ್ಲಿ ಏನೆಲ್ಲಾ ಮಾಡಬಹುದೋ ಅದಕ್ಕೆ ನಮ್ಮ ಸರ್ಕಾರ ಸ್ಪಂದಿಸುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>