25ರಂದು ಸಂಜೆ 7.30ಕ್ಕೆ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದಲ್ಲಿ ಪುರಸಭೆ ಆಡಳಿತ ಕಚೇರಿ ಕಟ್ಟಡ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟಿಸುವರು. ರಾತ್ರಿ 8.30ಕ್ಕೆ ಹುಕ್ಕೇರಿಯಲ್ಲಿ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಉದ್ಘಾಟಿಸುವರು. ಕೃಷಿ ಡಿಪ್ಲೊಮಾ ಕಾಲೇಜು ಕಟ್ಟಡ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 9.30ಕ್ಕೆ ಹುಣ್ಣೂರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡುವರು. ರಾತ್ರಿ 11.15ಕ್ಕೆ ಬೆಳಗಾವಿಗೆ ಬಂದು ವಾಸ್ತವ್ಯ ಹೂಡುವರು.