ಭಾನುವಾರ, 21 ಡಿಸೆಂಬರ್ 2025
×
ADVERTISEMENT
ADVERTISEMENT

ಕೃಷಿ ಇಲಾಖೆ–ರೈತರ ನಡುವೆ ಅಂತರ ತಗ್ಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Published : 21 ಡಿಸೆಂಬರ್ 2025, 2:48 IST
Last Updated : 21 ಡಿಸೆಂಬರ್ 2025, 2:48 IST
ಫಾಲೋ ಮಾಡಿ
Comments
ಕಬ್ಬು ಕಟಾವು ಯಂತ್ರಗಳನ್ನು ಸಬ್ಸಿಡಿ ಮೂಲಕ ವಿತರಿಸುತ್ತಿರುವುದು ರಾಷ್ಟ್ರಕ್ಕೆ ಮಾದರಿ. ಕೃಷಿ ಕಾರ್ಮಿಕರ ಕೊರತೆ ನೀಗಿಸಿ ಉತ್ತಮ‌ ಆದಾಯ ಪಡೆಯಬಹುದು
ಎನ್‌.ಚಲುವರಾಯಸ್ವಾಮಿ ಸಚಿವ ಕೃಷಿ
ರೈತರು ದುಪ್ಪಟ್ಟು ಆದಾಯ ಪಡೆಯಲು ಅನುಕೂಲವಾಗುವಂತೆ ಸರ್ಕಾರ ಅನೇಕ ಯೋಜನೆ ನೀಡುತ್ತಿದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತಂದಿದೆ
ಸತೀಶ ಜಾರಕಿಹೊಳಿ ಸಚಿವ ಜಿಲ್ಲಾ ಉಸ್ತುವಾರಿ
ಕಾಲ ಬದಲಾದಂತೆ ರೈತರೂ ಕೃಷಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು. ಉತ್ತಮ ಇಳುವರಿ ಹಾಗೂ ಆದಾಯ ಪಡೆದುಕೊಳ್ಳಬೇಕು. ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಬೇಕು
ಲಕ್ಷ್ಮೀ ಹೆಬ್ಬಾಳಕರ ಸಚಿವೆ ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆ
ದೇಶದಲ್ಲಿ 400ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳಿದ್ದು 5 ಕೋಟಿಗಿಂತ ಅಧಿಕ ಜನ ಕಬ್ಬು ಬೆಳೆಯುತ್ತಿದ್ದಾರೆ. ಯೋಗ್ಯ ದರ ಕೊಡಲು ನಾವು ಪ್ರಯತ್ನ ನಡೆಸಿದ್ದೇವೆ
ಶಿವಾನಂದ ಪಾಟೀಲ ಸಕ್ಕರೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT