<p><strong>ಗೋಕಾಕ:</strong> ತರಕಾರಿ ಸಾಗಿಸುತ್ತಿದ್ದ ಪಿಕ್-ಅಪ್ ವಾಹನ ಬೈಕ್ಗೆ ಡಿಕ್ಕಿಯಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಳೆದ ನಗರ ಹೊರವಲಯದ ಮಾಲದಿನ್ನಿ ಕ್ರಾಸ್ ಬಳಿ ಇತ್ತೀಚೆಗೆ ನಡೆದಿದೆ.</p>.<p>ಮೃತನನ್ನು ತಾಲ್ಲೂಕಿನ ಬೆಣಚಿನಮರಡಿ ಗ್ರಾಮದ ಪ್ರತಿಕ ಚನ್ನಬಸಪ್ಪ ರುದ್ರಾಪೂರ (26) ಎಂದು ಗುರ್ತಿಸಲಾಗಿದೆ.</p>.<p>ಘಟನೆ ಕುರಿತು ಮೃತನ ತಾಯಿ ಲತಾ ಚನ್ನಬಸಪ್ಪ ರುದ್ರಾಪೂರ, ಪಿಕ್-ಅಪ್ ವಾಹನ ಚಾಲಕ ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಮಂಜುನಾಥ ಗಣಪತಿ ಖಡಕಭಾಂವಿ ವಿರುದ್ಧ ಗೋಕಾಕ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ತರಕಾರಿ ಸಾಗಿಸುತ್ತಿದ್ದ ಪಿಕ್-ಅಪ್ ವಾಹನ ಬೈಕ್ಗೆ ಡಿಕ್ಕಿಯಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಳೆದ ನಗರ ಹೊರವಲಯದ ಮಾಲದಿನ್ನಿ ಕ್ರಾಸ್ ಬಳಿ ಇತ್ತೀಚೆಗೆ ನಡೆದಿದೆ.</p>.<p>ಮೃತನನ್ನು ತಾಲ್ಲೂಕಿನ ಬೆಣಚಿನಮರಡಿ ಗ್ರಾಮದ ಪ್ರತಿಕ ಚನ್ನಬಸಪ್ಪ ರುದ್ರಾಪೂರ (26) ಎಂದು ಗುರ್ತಿಸಲಾಗಿದೆ.</p>.<p>ಘಟನೆ ಕುರಿತು ಮೃತನ ತಾಯಿ ಲತಾ ಚನ್ನಬಸಪ್ಪ ರುದ್ರಾಪೂರ, ಪಿಕ್-ಅಪ್ ವಾಹನ ಚಾಲಕ ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಮಂಜುನಾಥ ಗಣಪತಿ ಖಡಕಭಾಂವಿ ವಿರುದ್ಧ ಗೋಕಾಕ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>