ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಶಾಸಕ ಅನಿಲ ಬೆನಕೆ, ರಾಜ್ಯ ಘಟಕದ ಕಾರ್ಯದರ್ಶಿ ಉಜ್ವಲಾ ಬಡವನಾಚೆ, ಮುಖಂಡರಾದ ಅರವಿಂದ ರೆಡ್ಡಿ, ಪ್ರಕಾಶ ಅಕ್ಕಲಕೋಟ, ಮಹೇಶ ಮೋಹಿತೆ, ಸುಭಾಷ ಪಾಟೀಲ, ಸಂದೀಪ ದೇಶಪಾಂಡೆ, ಮುರುಗೇಂದ್ರ ಗೌಡ ಪಾಟೀಲ, ಮಹಾನಗರ ಜಿಲ್ಲಾ ಘಟಕದ ವಕ್ತಾರ ಹನುಮಂತ ಬಂಗಾಲಿ, ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡ ಇದ್ದರು.