ಉದ್ಯಮಿ ಸದಾಶಿವ ಬುಟಾಳಿ, ಕೆಪಿಸಿಸಿ ಸದಸ್ಯ ಚಿದಾನಂದ ಮುಕಣಿ, ವಕೀಲ ಧರೆಪ್ಪ ಠಕ್ಕಣ್ಣವರ, ಸುಶೀಲಕುಮಾರ ಪತ್ತಾರ ಮಾತನಾಡಿದರು. ಬಿ.ಬಿ. ಬಿಸಲಾಪುರ, ಮಹಾದೇವ ಗಲಗಲಿ, ಕೆಎಂಎಫ್ ನಿರ್ದೇಶಕ ಮಹಾದೇವ ಬಿಳಿಕುರಿ, ಶ್ರೀಶೈಲ ಗಸ್ತಿ, ಮಲ್ಲಪ್ಪ ಅವಟಿ, ವಿವೇಕ ಯಲಗುದ್ದರಿ, ಮುರಗೇಪ್ಪ ಬಾವಿ, ಅಶೋಕ ಸನಾಳ, ಶ್ರೀಶೈಲ ದುಲಾರಿ, ಬಸಗೊಂಡ ಮುಗ್ಗನವರ, ಮೋಹನ ದೊಡಮನಿ, ಜಡೆಪ್ಪ ಕುಂಬಾರ, ರಾಹುಲ ಮಾಚಕನೂರ, ಅಶೋಕ ಚಿಟೆ, ಮಲ್ಲಪ್ಪ ಬ್ಯಾಳಿಗೌಡರ ಸೇರಿದಂತೆ ಹಲವರು ಇದ್ದರು.