ಪಕ್ಷದ ಗ್ರಾಮೀಣ ಜಿಲ್ಲಾ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ, ಮುಖಂಡ ವೀರಕುಮಾರ ಪಾಟೀಲ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ಗ್ರಾಮೀಣ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ (ಆಡಳಿತ) ಪ್ರದೀಪ ಎಂ.ಜೆ. ಇದ್ದರು.