‘ಸಿದ್ದರಾಮಯ್ಯ ನಮ್ಮ ಗುರು ಎಂದು ಆಗಾಗ ಹೇಳುವ ಮೂಲಕ ಎರಡೂ ಕಡೆಯೂ ರಾಜಕೀಯ ಲಾಭ ಪಡೆಯಲು ಅವರು ಯತ್ನಿಸುತ್ತಿರುತ್ತಾರೆ. ಬಿಜೆಪಿ ನಾಯಕ ಸಂತೋಷ್, ಆರ್ಎಸ್ಎಸ್ ಮುಖಂಡ ಅಥಣಿಯ ಅರವಿಂದರಾವ್ ದೇಶಪಾಂಡೆ, ಮಹಾರಾಷ್ಟ್ರದ ದೇವೇಂದ್ರ ಫಡಣವಿಸ್, ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕೇಳಿಸಲೆಂದು ಜೋರಾಗಿ ಗುಡುಗು–ಸಿಡಿಲು ಮಾಡುತ್ತಾರೆ. ಮಳೆ ಮಾತ್ರ (ಕಾಂಗ್ರೆಸ್ ಸೇರುವುದು)ಆಗುವುದಿಲ್ಲ’ ಎಂದು ಹೇಳಿದರು.