'ಕೋವಿಡ್ನಿಂದ ರಾಜ್ಯದಲ್ಲಿ 5 ಲಕ್ಷ ಹಾಗೂ ದೇಶದಲ್ಲಿ 50 ಲಕ್ಷ ಜನರು ಸತ್ತಿದ್ದಾರೆ. ಆದರೆ ಸರ್ಕಾರ ಸುಳ್ಳು ಹೇಳುತ್ತಿದೆ. ಸಿಎಂ, ಪ್ರಧಾನಿಯಿಂದ ಹಿಡಿದು ಸರ್ಕಾರದ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಸತ್ತವರ ಲೆಕ್ಕವನ್ನೆ ಮಾಡಿಲ್ಲ. ಪ್ರಧಾನಿಯೇ ಸುಳ್ಳು ಹೇಳುತ್ತಾರೆ ಎಂದರೆ ಏನನ್ನಬೇಕು?' ಎಂದು ವಾಗ್ದಾಳಿ ನಡೆಸಿದರು.