ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆ ಬಗ್ಗೆ ಸಚಿವ ಉಮೇಶ ಕತ್ತಿ ನೀಡಿದ ಹೇಳಿಕೆಗೆ, ಇಲ್ಲಿ ಸುದ್ದಿಗಾರರಿಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಯಾವುದೇ ರಾಜ್ಯ 3 ಕೋಟಿಗಿಂತ ಅಧಿಕ ಜನಸಂಖ್ಯೆ ಹೊಂದಿದ್ದರೆ ಮತ್ತೊಂದು ರಾಜ್ಯ ರಚಿಸಲು ವಿಶೇಷ ಮಸೂದೆ ಹೊರತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅದು ಜಾರಿಯಾದರೆ ಎರಡು ರಾಜ್ಯಗಳಾಗುವುದು ಸಹಜ’ ಎಂದರು.