‘ಕೋವಿಡ್ ಸಂಕಷ್ಟದ ಸಂದರ್ಭ ಬಳಸಿಕೊಂಡು ತರಾತುರಿಯಲ್ಲಿ ಕಾಯ್ದೆಗಳನ್ನು ಮಂಡಿಸಲಾಗಿದೆ. ಅಧಿವೇಶನದಲ್ಲಿ ಸುದೀರ್ಘ ಚರ್ಚೆಯೇ ಆಗದಿದ್ದಾಗ ಜನರಿಗೆ ಕಾಯ್ದೆ ಅರ್ಥವಾಗುವುದು ಹೇಗೆ? ರೈತರು ಪ್ರತಿಭಟನೆ ಆರಂಭಿಸಿದಾಗ ಹತ್ತಿಕ್ಕುವ ಪ್ರಯತ್ನ ಮಾಡಿದ್ದೇಕೆ? ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಜಲಫಿರಂಗಿ, ಲಾಠಿ ಬಳಸಿ ಕೆರಳಿಸುವ ಪ್ರಯತ್ನ ಮಾಡಿದ್ದೇಕೆ? ರೈತರು ನಿಮ್ಮ ಕಣ್ಣಿಗೆ ಭಯೋತ್ಪಾದಕರಂತೆ ಕಂಡರಾ?’ ಎಂದು ಕೇಳಿದರು.