‘ಗುಜರಾತ್ ಮತ್ತು ಮಹಾರಾಷ್ಟ್ರದ ಜನ ಪಕ್ಷಕ್ಕೆ ಮೋಸ ಮಾಡಿದ ಶಾಸಕರಿಗೆ ಉತ್ತಮ ಪಾಠ ಕಲಿಸಿದ್ದಾರೆ. ಈಗ ಆ ಅವಕಾಶ ರಾಜ್ಯದ ಜನರ ಮುಂದಿದೆ. ಪಕ್ಷಾಂತರಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಜನತೆಗೆ ಮೋಸ ಮಾಡಿದ ಶಾಸಕರನ್ನು ಗೆಲ್ಲಿಸಿದರೆ, ದೇಶಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ,’ ಎಂದು ಹೇಳಿದರು.