‘ಯಾವುದೇ ಒಂದು ಸಂವಿಧಾನ ಒಳ್ಳೆಯದು, ಕೆಟ್ಟದ್ದು ಎಂದು ನಿರ್ಧರಿಸುವುದು ಅದನ್ನು ಅನುಷ್ಠಾನಕ್ಕೆ ತರುವ ಜನರ ಮೇಲೆ ನಿಂತಿರುತ್ತದೆ. ನಮ್ಮ ಸಂವಿಧಾನ ಅಂಶಗಳು ಶ್ರೇಷ್ಠವಾಗಿದ್ದು ಅಷ್ಟೇ ಪ್ರಾಮಾಣಿಕತೆಯಿಂದ ಅನುಷ್ಠಾನ ಮಾಡಿದರೆ ಮಾತ್ರ ಅದು ಒಳ್ಳೆಯದಾಗಿ ಅನುಭವಕ್ಕೆ ಬರುತ್ತದೆ. ಈ ದೃಷ್ಟಿಯಲ್ಲಿ ನಾವು ಸಾಕಷ್ಟು ಸುಧಾರಿಸಬೇಕಿದೆ’ ಎಂದರು.