ರಾಜ್ಯ ಗ್ರಾಹಕರ ವ್ಯಾಜ್ಯಗಳನ್ಯಾಯಾಲಯದಲ್ಲಿ ಕಿತ್ತೂರು ಕರ್ನಾ ಟಕ ಭಾಗದ 6,000ಕ್ಕೂ ಹೆಚ್ಚು ಪ್ರಕರಣ ಬಾಕಿ ಇವೆ. ಹೀಗಾಗಿ, ಪ್ರತಿ ಬಾರಿಯೂ ನ್ಯಾಯಕ್ಕಾಗಿ ಗ್ರಾಹಕರು ಬೆಂಗಳೂರಿಗೆ ಅಲೆದಾಡುವಂತಾಗಿದೆ. ಜಿಲ್ಲಾ ಗ್ರಾಹಕರ ವೇದಿಕೆಯಲ್ಲೂ 5,700 ಪ್ರಕರಣ ಬಾಕಿ ಇವೆ. ಇವು ಗಳ ತುರ್ತು ವಿಲೇವಾರಿಗಾಗಿ ಪ್ರತ್ಯೇಕ ಸಂಚಾರಿ ಪೀಠ ಅಗತ್ಯ ಎಂದು ಹೋರಾಟ ಆರಂಭಿಸಲಾಗಿತ್ತು.