‘ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿ ಸಂಯುಕ್ತ ಮಹಾರಾಷ್ಟ್ರ ಆಗುವುದು’ ಎಂಬ ಪೋಸ್ಟರ್ ಅನ್ನು ಬೆಳಗಾವಿ–ಪುಣೆ ಮಾರ್ಗದಲ್ಲಿ ಸಂಚರಿಸುವ ಬಸ್ ಮೇಲೆ ಅಂಟಿಸಿದ್ದಾರೆ. ‘ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ, ಪುಣೆ’ ಹೆಸರು ಆ ಪೋಸ್ಟರ್ ಮೇಲಿದೆ. ಇನ್ನೂ ಕೆಲವು ಬಸ್ಗಳ ಮೇಲೆ ಈ ರೀತಿಯ ಪೋಸ್ಟರ್ ಹಾಕಲಾಗಿದೆ ಎನ್ನಲಾಗುತ್ತಿದೆ.ಪೋಸ್ಟರ್ನಫೋಟೊಗಳುಸಾಮಾಜಿಕಮಾಧ್ಯಮದಲ್ಲಿಹರಿದಾಡುತ್ತಿವೆ.