<p><strong>ಬೆಳಗಾವಿ:</strong> ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳುವ ಉದ್ದೇಶದಿಂದ ಇಲ್ಲಿನ ಉದ್ಯಮಬಾಗ ಠಾಣೆ ಪೊಲೀಸರು ವಿನೂತನ ಕ್ರಮಗಳ ಮೊರೆ ಹೋಗಿದ್ದಾರೆ.</p>.<p>ಸಿಪಿಐ ದಯಾನಂದ ಶೇಗುಣಸಿ ಹಾಗೂ ಸಿಬ್ಬಂದಿ ಖಾನಾಪುರ ರಸ್ತೆಯಲ್ಲಿ 'ಕೊರೊನಾ ಡೇಂಜರ್, ನನ್ನಿಂದ ದೂರವಿರಿ' ಎಂದು ಚಿತ್ರ ಬರೆದು ಜಾಗೃತಿ ಮೂಡಿಸುತ್ತಿದ್ದಾರೆ.</p>.<p>ಅನವಶ್ಯವಾಗಿ ರಸ್ತೆಗಿಳಿಯುವ ಜನರಿಗೆ, ದ್ವಿಚಕ್ರ ವಾಹನ ಸವಾರರಿಗೆ ಕೈ ಮುಗಿದು ಮನವಿ ಮಾಡುತ್ತಿದ್ದಾರೆ. ಲಾಕ್ ಡೌನ್ ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳುವ ಉದ್ದೇಶದಿಂದ ಇಲ್ಲಿನ ಉದ್ಯಮಬಾಗ ಠಾಣೆ ಪೊಲೀಸರು ವಿನೂತನ ಕ್ರಮಗಳ ಮೊರೆ ಹೋಗಿದ್ದಾರೆ.</p>.<p>ಸಿಪಿಐ ದಯಾನಂದ ಶೇಗುಣಸಿ ಹಾಗೂ ಸಿಬ್ಬಂದಿ ಖಾನಾಪುರ ರಸ್ತೆಯಲ್ಲಿ 'ಕೊರೊನಾ ಡೇಂಜರ್, ನನ್ನಿಂದ ದೂರವಿರಿ' ಎಂದು ಚಿತ್ರ ಬರೆದು ಜಾಗೃತಿ ಮೂಡಿಸುತ್ತಿದ್ದಾರೆ.</p>.<p>ಅನವಶ್ಯವಾಗಿ ರಸ್ತೆಗಿಳಿಯುವ ಜನರಿಗೆ, ದ್ವಿಚಕ್ರ ವಾಹನ ಸವಾರರಿಗೆ ಕೈ ಮುಗಿದು ಮನವಿ ಮಾಡುತ್ತಿದ್ದಾರೆ. ಲಾಕ್ ಡೌನ್ ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>