ಕೋವಿಡ್ ತುರ್ತುಪರಿಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರ ತಾ, ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಕೋವಿಡ್ ಪಾಸಿಟಿವ್ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ಡಾ. ಮಂಜುನಾಥ್ ದಳವಾಯಿ, ನರ್ಸ್, ರಾಣಿ ಲಖನಗೌಡ ಸೇರಿದಂತೆ ಎಲ್ಲಾ ವೈದ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು pic.twitter.com/kpaYEbx2Id