‘ದೇಶದ ಪ್ರಧಾನಿಯ ಅಂಧಾ ದರ್ಬಾರ್ನಿಂದ ರಾಜ್ಯದ ಮುಖ್ಯಮಂತ್ರಿ ಸ್ಫೂರ್ತಿ ಪಡೆದರೆ, ಮುಖ್ಯಮಂತ್ರಿಯಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ ಬುದ್ದಿ ಹೇಳಿ’ ಎಂದೂ ಸಿದ್ದರಾಮಯ್ಯ ಕುಟುಕಿದ್ದಾರೆ.