‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ್ಯಾಪಿಡ್ ಆಂಟಿಜೆನ್ ಕಿಟ್ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ ಯಾವುದಾದರೂ ಆಸ್ಪತ್ರೆ ಚಿಕಿತ್ಸೆಗೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ಕೊಡಬಹುದು’ ಎಂದು ತಿಳಿಸಿದರು.