ಜಿಲ್ಲಾ ಪೊಲೀಸರು ಹಾಗೂ ಪತ್ರಕರ್ತರ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ಸಂಪರ್ಕಕ್ಕೆ ಬಂದವರೆಲ್ಲ ಕೊರೊನಾ ತಪಾಸಣೆ ಮಾಡಿಸಿಕೊಳ್ಳಬೇಕು’ ಕೋರಿದ್ದಾರೆ. ‘ರ್ಯಾಂಡಮ್ ಟೆಸ್ಟ್ ಮಾಡಿಸಿದ್ದೆ. ಚಿಕಿತ್ಸೆಗಾಗಿ ಕ್ವಾರಂಟೈನ್ ಆಗಿದ್ದೇನೆ. ಹೆಚ್ಚುವರಿ ಎಸ್ಪಿ ಅಮರನಾಥ ರೆಡ್ಡಿ ಕಾರ್ಯಭಾರ ನೋಡಿಕೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.