ಅಪರಾಧ ತಡೆ ಮಾಸಾಚರಣೆ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸರು, ವೈದ್ಯರು, ನಗರಪಾಲಿಕೆ ಅಧಿಕಾರಿ–ಸಿಬ್ಬಂದಿ, ಪತ್ರಕರ್ತರು ಹಾಗೂ ವಿವಿಧ ಇಲಾಖೆ ಅಧಿಕಾರಿ–ಸಿಬ್ಬಂದಿಗೆ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.