<p><strong>ಬೈಲಹೊಂಗಲ(ಬೆಳಗಾವಿ ಜಿಲ್ಲೆ):</strong> ಸಮೀಪದ ಹೊಸೂರ ಗ್ರಾಮದ ರೈತ ದೇವೇಂದ್ರಪ್ಪ ಜಾಧವ ಅವರ ಜಮೀನಿನಲ್ಲಿ ಪ್ರತ್ಯಕ್ಷವಾದಮೊಸಳೆಯನ್ನು ಗ್ರಾಮಸ್ಥರು ಭಾನುವಾರ ಸೆರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು.</p>.<p>ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಲಪ್ರಭಾ ನದಿಯಲ್ಲಿ ತೇಲಿ ಬಂದ ಮೊಸಳೆ ಕೃಷಿ ಭೂಮಿಗೆ ನುಗ್ಗಿತ್ತು.ಇದನ್ನು ಕಂಡ ರೈತರು ಕೆಲಕಾಲ ಗಾಬರಿಯಾದರು. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಮೊಸಳೆ ಸೆರೆಹಿಡಿದರು.</p>.<p>ಮೊಸಳೆ ಸೆರೆಯಾದ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ(ಬೆಳಗಾವಿ ಜಿಲ್ಲೆ):</strong> ಸಮೀಪದ ಹೊಸೂರ ಗ್ರಾಮದ ರೈತ ದೇವೇಂದ್ರಪ್ಪ ಜಾಧವ ಅವರ ಜಮೀನಿನಲ್ಲಿ ಪ್ರತ್ಯಕ್ಷವಾದಮೊಸಳೆಯನ್ನು ಗ್ರಾಮಸ್ಥರು ಭಾನುವಾರ ಸೆರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು.</p>.<p>ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಲಪ್ರಭಾ ನದಿಯಲ್ಲಿ ತೇಲಿ ಬಂದ ಮೊಸಳೆ ಕೃಷಿ ಭೂಮಿಗೆ ನುಗ್ಗಿತ್ತು.ಇದನ್ನು ಕಂಡ ರೈತರು ಕೆಲಕಾಲ ಗಾಬರಿಯಾದರು. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಮೊಸಳೆ ಸೆರೆಹಿಡಿದರು.</p>.<p>ಮೊಸಳೆ ಸೆರೆಯಾದ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>