‘ಸಾರಿಗೆ ಇಲಾಖೆಯು ಭಾರಿ ನಷ್ಟದಲ್ಲಿದೆ. ಪರಿಸ್ಥಿತಿ ಸುಧಾರಿಸುವುದಕ್ಕಾಗಿ ದುಂದುವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ಸೋರಿಕೆಗಳಿದ್ದು, ತಡೆಗಟ್ಟಲಾಗುವುದು. ಇಲಾಖೆಯನ್ನು ಲಾಭದತ್ತ ತರಲು ನನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರಿಗೆ ಗುಣಮಟ್ಟದ ಸೇವೆ ಒದಗಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.