‘ಹವಾಮಾನ ವೈಪರೀತ್ಯದಿಂದ ಬೆಳೆಗೆ ಹಲವು ರೋಗಗಳ ಬಾಧೆ ಕಾಣಿಸಿಕೊಳ್ಳುತ್ತಿದೆ. ಬೆಳೆಯಲು ₹ 3 ಲಕ್ಷದಿಂದ ₹ 4 ಲಕ್ಷ ವೆಚ್ಚವಾಗಿದೆ. ಆರು ವರ್ಷಗಳಿಂದ ಗಿಡಗಳನ್ನು ಬೆಳೆಸುತ್ರಿದ್ದೆ. ಪ್ರತಿ ವರ್ಷವೂ ನಷ್ಟವೇ ಆಗಿದೆ. ಕೈಗೆ ಬಂದ ಅಲ್ಪ ಸ್ವಲ್ಪ ಫಸಲಿಗೆ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸರಿಯಾದ ಬೆಲೆ ಸಿಗಲಿಲ್ಲ. ಮಾರುಕಟ್ಟೆಯೂ ಇರಲಿಲ್ಲ’ ಎಂದು ತಿಳಿಸಿದರು.