‘ವಿಮಾ ಯೋಜನೆಯಲ್ಲಿ ಪಾಲ್ಗೊಳ್ಳಲು ಹುರುಳಿ (ಮಳೆ ಆಶ್ರಿತ) ಬೆಳೆಗೆ ನ.15, ಮುಸುಕಿನಜೋಳ (ನೀರಾವರಿ) ಮತ್ತು ಗೋಧಿ (ನೀರಾವರಿ) ಬೆಳೆಗಳಿಗೆ ಡಿ. 16 ಹಾಗೂ ಉಳಿದ ಎಲ್ಲ ಅಧಿಸೂಚಿತ ಬೆಳೆಗಳಿಗೆ ನ. 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಬ್ಯಾಂಕ್ಗಳು, ಸಹಕಾರ ಸಂಘಗಳು, ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು (ಮೊ.ಸಂಖ್ಯೆ 8291813953, 9152007779 ಅಥವಾ 6363921268) ಸಂಪರ್ಕಿಸಬಹುದು’ ಎಂದು ಹೇಳಿದರು.