‘ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ ಧೀಮಂತ ನಾಯಕ, ಪ್ರಥಮ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿಯ ನಿಮಿತ್ತ ದೇಶದಾದ್ಯಂತ ‘ರಾಷ್ಟ್ರೀಯ ಏಕತಾ ದಿವಸ’ ಆಚರಿಸಲಾಗುತ್ತಿದೆ. ದೇಶದ ಏಕತೆ ಹಾಗೂ ಸಮಗ್ರತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಈ ಸೈಕಲ್ ರ್ಯಾಲಿ ಹಮ್ಮಿಕೊಂಡಿರುವುದು ಅಭಿನಂದನಾರ್ಹ’ ಎಂದರು.