ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ವಿಧಾನಪರಿಷತ್‌ ಚುನಾವಣಾ ಅಖಾಡಕ್ಕೆ ಡಿ.ಕೆ. ಶಿವಕುಮಾರ್

Last Updated 27 ನವೆಂಬರ್ 2021, 15:50 IST
ಅಕ್ಷರ ಗಾತ್ರ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನ.29ರಂದು ಜಿಲ್ಲೆಯ ವಿಧಾನಪರಿಷತ್‌ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ.

ನ.28ರಂದು ರಾತ್ರಿ ನಗರಕ್ಕೆ ಬಂದು ತಂಗುವರು. 29ರಂದು ಬೆಳಿಗ್ಗೆ 9ರಿಂದ ಪಕ್ಷದ ಮುಖಂಡರೊಂದಿಗೆ ಚರ್ಚಿಸುವರು. ಮಧ್ಯಾಹ್ನ 2ಕ್ಕೆ ವಿಜಯಪುರಕ್ಕೆ ತೆರಳುವರು.

ಈ ನಡುವೆ, ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ಕೆಪಿಸಿಸಿಯಿಂದ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT