‘ಸೋಂಕಿತರನ್ನು ಗುರುತಿಸಿ ಅವರನ್ನು ಕೂಡಲೇ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿದರೆ ಮಾತ್ರ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಸಾಧ್ಯವಾಗಲಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ರ್ಯಾಟ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಸೋಂಕು ಪತ್ತೆ ಮಾಡುವುದರ ಜತೆಗೆ ಸೋಂಕಿತರ ಸಂಪರ್ಕಿತರನ್ನು ಕೂಡ ಸ್ಥಳಲ್ಲಿಯೇ ಪರೀಕ್ಷೆ ಮಾಡಲು ಅನುಕೂಲವಾಗಲಿದೆ’ ಎಂದರು.