‘ಜಿಲ್ಲೆಯ ಅಭಿವೃದ್ಧಿ, ರೈತರ ಹಿತ ಹಾಗೂ ಬ್ಯಾಂಕ್ ಒಳಿತಿಗಾಗಿ ಈ ಬಾರಿ ಎಲ್ಲರೂ ಒಟ್ಟಾಗಿ ಹೋಗಬೇಕು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಜಗದೀಶ ಶೆಟ್ಟರ್ ಮತ್ತು ಆರ್ಎಸ್ಎಸ್ ಮುಖಂಡರು ಸೂಚಿಸಿದ್ದರು. ವರಿಷ್ಠರ ನಿರ್ದೇಶನಕ್ಕೆ ಗೌರವ ಕೊಟ್ಟಿದ್ದೇವೆ. ವೈಮನಸ್ಸು ಇರಬಾರದೆಂದು ನಿರ್ಧರಿಸಿದ್ದೇವೆ’ ಎಂದು ತಿಳಿಸಿದರು.